Tuesday, June 9, 2009

ನನ್ನ ಲೇಖನ ಓದಿ ಸಾಂಗತ್ಯದಲ್ಲಿ..


ಕನಸು ಕಾಣಲು ಹಣ ನೀಡಬೇಕಿಲ್ಲ, ಆದರೆ ಅದು ವಾಸ್ತವವಾಗಿರಬೇಕು. ಇದು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಶ್ಯಾಂ ಬೆನಗಲ್ ಅನಿಸಿಕೆ. ಅವರು ನಡೆದಿದ್ದೂ ಹಾಗೆ, 1970 ರಲ್ಲಿ ಚಿತ್ರ ನಿರ್ದೇಶಿಸುವುದಕ್ಕಿಂತಲೂ ಹಣ ಹೊಂದಿಸುವುದು ಕಷ್ಟದ ಮಾತಾಗಿತ್ತು. ಈ ಸಂದರ್ಭದಲ್ಲಿ ಶ್ಯಾಮ್ ಐಡಿಯಾ ಮಾಡಿದರು. ಗುಜರಾತ್‌ನ ಆಣಂದ್‌ನಲ್ಲಿ ನಡೆದ ಹಾಲು ಉದ್ಯಮದ ಅಭಿವೃದ್ಧಿ ಗಾಥೆಯನ್ನು ಸಿನಿಮಾ ಮಾಡುವ ಉದ್ದೇಶ ಅವರಿಗಿತ್ತು. ಆದರೆ ಹಣವಿರಲಿಲ್ಲ, ಅದಕ್ಕಾಗಿ ರಾಜ್ಯದ 5 ಲಕ್ಷ ಹಾಲು ಉತ್ಪಾದಕರಿಂದ ತಲಾ 2 ರೂ. ಸಂಗ್ರಹಿಸಿ ಮಂಥನ್ ಸಿನಿಮಾ ನಿರ್ದೇಶಿಸಿದರು. ಹಾಲು ಉತ್ಪಾದಕರು ಹಣ ನೀಡಿದ್ದಷ್ಟೇ ಅಲ್ಲ ಟ್ರಕ್, ಟ್ರ್ಯಾಕ್ಟರ್‌ಗಳಲ್ಲಿ ಬಂದು ಸಿನಿಮಾ ನೋಡಿದರು, ಪರಿಣಾಮ ಚಿತ್ರ ಹಿಟ್ ಆಯಿತು, ಪ್ರಶಸ್ತಿಯನ್ನೂ ತಂದುಕೊಟ್ಟಿತು.
ನಮ್ಮ ಸಾಂಗತ್ಯ ಬ್ಲಾಗ್ನಲ್ಲಿ ನಾನು ಬರೆದ ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ...http://saangatya.wordpress.com/

1 comment:

Anonymous said...

а все таки: мне понравилось.. а82ч